ಪ್ರಧಾನ ಮಂತ್ರಿಯವರ ಕಛೇರಿ

ಸ್ವಾಮಿ ವಿವೇಕಾನಂದ ಜಯಂತಿಯಂದು ಅವರಿಗೆ ನಮಿಸಿದ ಪ್ರಧಾನಿ

Posted On: 12 JAN 2018 11:12AM by PIB Bengaluru

ಸ್ವಾಮಿ ವಿವೇಕಾನಂದ ಜಯಂತಿಯಂದು ಅವರಿಗೆ ನಮಿಸಿದ ಪ್ರಧಾನಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸ್ವಾಮಿ ವಿವೇಕಾನಂದ ಜಯಂತಿಯಂದು ಅವರಿಗೆ ನಮನ ಸಲ್ಲಿಸಿದ್ದಾರೆ.

 “ನಾನು ಸ್ವಾಮಿ ವಿವೇಕಾನಂದ ಜಯಂತಿಯಂದು ಅವರಿಗೆ ನಮನ ಸಲ್ಲಿಸುತ್ತೇನೆ. ರಾಷ್ಟ್ರೀಯ ಯುವ ದಿನವಾದ ಇಂದು, ನಾನು ನವ ಭಾರತದ ನಿರ್ಮಾತೃಗಳಾದ ನಮ್ಮ ಯುವಕರ ಅದಮ್ಯ ಚೈತನ್ಯ ಮತ್ತು ಉತ್ಸಾಹಕ್ಕೆ ಗೌರವ ವಂದನೆ ಸಲ್ಲಿಸುತ್ತೇನೆ”, ಎಂದು ಪ್ರಧಾನಿ ಹೇಳಿದ್ದಾರೆ. 

***



(Release ID: 1516487) Visitor Counter : 177


Read this release in: English , Hindi