ಪ್ರಧಾನ ಮಂತ್ರಿಯವರ ಕಛೇರಿ

ದೀನದಯಾಳ್ ಉಪಾಧ್ಯಾಯ ಪುಣ್ಯತಿಥಿಯಂದು ಅವರನ್ನು ಸ್ಮರಿಸಿದ ಪ್ರಧಾನಿ

Posted On: 11 FEB 2018 1:38PM by PIB Bengaluru

ದೀನದಯಾಳ್ ಉಪಾಧ್ಯಾಯ ಪುಣ್ಯತಿಥಿಯಂದು ಅವರನ್ನು ಸ್ಮರಿಸಿದ ಪ್ರಧಾನಿ 
 

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಪುಣ್ಯ ತಿಥಿಯಂದು ಅವರನ್ನು ಸ್ಮರಿಸಿದ್ದಾರೆ.

"ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಪುಣ್ಯ ತಿಥಿಯಂದು ಅವರನ್ನು ಸ್ಮರಿಸುತ್ತೇನೆ. ಬಡವರು, ದುರ್ಬಲರು ಮತ್ತು ಗ್ರಾಮಸೇವೆಯ ಅವರ ಬದ್ಧತೆ ಸದಾ ನಮಗೆ ಸ್ಫೂರ್ತಿ ನೀಡುತ್ತದೆ." ಎಂದು ಪ್ರಧಾನಿ ತಿಳಿಸಿದ್ದಾರೆ.

*****



(Release ID: 1520316) Visitor Counter : 74


Read this release in: English , Assamese , Tamil , Telugu