ಪ್ರಧಾನ ಮಂತ್ರಿಯವರ ಕಛೇರಿ

ಪ್ರಧಾನಮಂತ್ರಿ ಅವರಿಂದ ಜನತೆಗೆ ಮಹಾವೀರ ಜಯಂತಿ ಶುಭಾಶಯ.

ಪ್ರಕಟಣಾ ದಿನಾಂಕ: 29 MAR 2018 9:42AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾವೀರ ಜಯಂತಿಯಂದು ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ.

“ಭಗವಾನ್ ಮಹಾವೀರ ಅವರು ಸಾರಿದ ಶಾಂತಿ, ಅಹಿಂಸೆ ಮತ್ತು ಸೌಹಾರ್ದತೆಯ ಸಂದೇಶ ನಮ್ಮೆಲ್ಲರಿಗೂ ದೊಡ್ಡ ಪ್ರೇರಣೆ “ ಎಂದು ಪ್ರಧಾನಮಂತ್ರಿಗಳು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ. 
 

(Release ID :178207)


(ಪ್ರಕಟಣೆ ಐ.ಡಿ.: 1527074) ವಿಸಿಟರ್ ಕೌಂಟರ್ : 86
This link will take you to a webpage outside this websiteinteractive page. Click OK to continue.Click Cancel to stop :   http://pibarchive.nic.in/newsite/regional_PM_relea
ಪ್ರಕಟಣೆಯನ್ನು ಇದರಲ್ಲಿ ಓದಿ: English