ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರಿಂದ ಜನತೆಗೆ ಮಹಾವೀರ ಜಯಂತಿ ಶುಭಾಶಯ.
Posted On:
29 MAR 2018 9:42AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾವೀರ ಜಯಂತಿಯಂದು ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ.
“ಭಗವಾನ್ ಮಹಾವೀರ ಅವರು ಸಾರಿದ ಶಾಂತಿ, ಅಹಿಂಸೆ ಮತ್ತು ಸೌಹಾರ್ದತೆಯ ಸಂದೇಶ ನಮ್ಮೆಲ್ಲರಿಗೂ ದೊಡ್ಡ ಪ್ರೇರಣೆ “ ಎಂದು ಪ್ರಧಾನಮಂತ್ರಿಗಳು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
(Release ID :178207)
(Release ID: 1527074)
Visitor Counter : 59