ಪ್ರಧಾನ ಮಂತ್ರಿಯವರ ಕಛೇರಿ

ಕಟಕ್ ನಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಾದ ಜೀವಹಾನಿಗೆ ಪ್ರಧಾನಮಂತ್ರಿ ಅವರು ಸಂತಾಪ ಸೂಚಿಸಿದ್ದಾರೆ. 

Posted On: 21 NOV 2018 10:25AM by PIB Bengaluru

ಕಟಕ್ ನಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಾದ ಜೀವಹಾನಿಗೆ ಪ್ರಧಾನಮಂತ್ರಿ ಅವರು ಸಂತಾಪ ಸೂಚಿಸಿದ್ದಾರೆ. 
 

ಒಡಿಶಾದ ಕಟಕ್ ನಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. 

“ಒಡಿಶಾದ ಕಟಕ್ ನಲ್ಲಿ ಸಂಭವಿಸಿದ ಬಸ್ ಅಪಘಾತದಿಂದ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಆದಷ್ಟು ಬೇಗನೆ ಗುಣಮುಖರಾಗಲಿ”ಎಂದು ಪ್ರಧಾನಮಂತ್ರಿ ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ. 
 

***



(Release ID: 1553406) Visitor Counter : 34