ಪ್ರಧಾನ ಮಂತ್ರಿಯವರ ಕಛೇರಿ

ದೆಹಲಿಯ ಕರೋಲ್ ಭಾಗ್ ಅಗ್ನಿ ದುರಂತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

Posted On: 12 FEB 2019 12:24PM by PIB Bengaluru

ದೆಹಲಿಯ ಕರೋಲ್ ಭಾಗ್ ಅಗ್ನಿ ದುರಂತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ 
 

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯ ಕರೋಲ್ ಭಾಗ್ ನ ಅಗ್ನಿ ದುರಂತದಲ್ಲಿ ಸಂಭವಿಸಿದ ಜೀವ ಹಾನಿಗೆ ಸಂತಾಪ ಸೂಚಿಸಿದ್ದಾರೆ. 

“ದೆಹಲಿಯ ಕರೋಲ್ ಭಾಗ್ ನಲ್ಲಿ ಅಗ್ನಿ ದುರಂತದಲ್ಲಿ ಆಗಿರುವ ಜೀವ ಹಾನಿಯಿಂದ ದುಃಖಿತನಾಗಿದ್ದೇನೆ. ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬದವರಿಗೆ ನಾನು ಸಂತಾಪವನ್ನು ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ” ಎಂದು ಪ್ರಧಾನಮಂತ್ರಿಗಳು ತಿಳಿಸಿದ್ದಾರೆ. 



(Release ID: 1564172) Visitor Counter : 62