ಪ್ರಧಾನ ಮಂತ್ರಿಯವರ ಕಛೇರಿ

ಜಗನ್ನಾಥ ರಥಯಾತ್ರೆ ಸಂದರ್ಭದಲ್ಲಿ ಜನರಿಗೆ ಶುಭ ಕೋರಿದ ಪ್ರಧಾನಿ

Posted On: 04 JUL 2019 3:00PM by PIB Bengaluru

ಜಗನ್ನಾಥ ರಥಯಾತ್ರೆ ಸಂದರ್ಭದಲ್ಲಿ ಜನರಿಗೆ ಶುಭ ಕೋರಿದ ಪ್ರಧಾನಿ

 

ಪುರಿ ಜಗನ್ನಾಥ ರಥಯಾತ್ರೆಯ ಪವಿತ್ರ ಸಂದರ್ಭದಲ್ಲಿ ದೇಶದ ಜನರಿಗೆ ಪ್ರಧಾನಿ ಶ್ರೀ. ನರೇಂದ್ರ ಮೋದಿ ಶುಭ ಕೋರಿದ್ದಾರೆ.

"ರಥಯಾತ್ರೆಯ ಈ ವಿಶೇಷ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯಗಳು. ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ , ಸಂತಸ ಮತ್ತು ಸಮೃದ್ಧಿ ನೀಡಲು ನಾವು ಭಗವಂತ ಜಗನ್ನಾಥನನ್ನು ಪ್ರಾರ್ಥಿಸುತ್ತೇವೆ.   ಜೈ ಜಗನ್ನಾಥ್" ಎಂದು ಪ್ರಧಾನಿಯವರು ಹೇಳಿದ್ದಾರೆ.



(Release ID: 1577213) Visitor Counter : 52