ಪ್ರಧಾನ ಮಂತ್ರಿಯವರ ಕಛೇರಿ

ಉತ್ತರಪ್ರದೇಶದ ಆಗ್ರಾದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಾದ ಜೀವಹಾನಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ‌ 

Posted On: 08 JUL 2019 11:38AM by PIB Bengaluru

ಉತ್ತರಪ್ರದೇಶದ ಆಗ್ರಾದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಾದ ಜೀವಹಾನಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ‌ 

 

ಉತ್ತರಪ್ರದೇಶದ ಆಗ್ರಾದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಾದ ಜೀವಹಾನಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ‌   

"ಉತ್ತರ ಪ್ರದೇಶದ  ಆಗ್ರಾದಲ್ಲಿ   ಸಂಭವಿಸಿದ ಬಸ್  ದುರಂತದಿಂದ ನಾನು  ದುಃಖಿತನಾಗಿದ್ದೇನೆ.   ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ  ನನ್ನ ಸಂತಾಪಗಳು. ಗಾಯಗೊಂಡಿರುವವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.‌ ರಾಜ್ಯ ಸರ್ಕಾರ ಮತ್ತು ಸ್ಥಳೀಯ ಆಡಳಿತ ಬಾಧಿತರಿಗೆ ಎಲ್ಲ ಸಾಧ್ಯ ನೆರವು ನೀಡುತ್ತಿವೆ" ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.‌

ಉತ್ತರ ಪ್ರದೇಶದ  ಆಗ್ರಾದಲ್ಲಿ   ಸಂಭವಿಸಿದ ಬಸ್  ದುರಂತದಿಂದ ನಾನು  ದುಃಖಿತನಾಗಿದ್ದೇನೆ  

 ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡಿರುವವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.‌ ರಾಜ್ಯ ಸರ್ಕಾರ ಮತ್ತು ಸ್ಥಳೀಯ ಆಡಳಿತ  ಬಾಧಿತರಿಗೆ ಎಲ್ಲ ಸಾಧ್ಯ ನೆರವು ನೀಡುತ್ತಿವೆ"  .



(Release ID: 1577737) Visitor Counter : 127