ಪ್ರಧಾನ ಮಂತ್ರಿಯವರ ಕಛೇರಿ

ಗಣೇಶ ಚತುರ್ಥಿಯ ಸಂದರ್ಭದಲ್ಲಿ ಜನತೆಗೆ ಪ್ರಧಾನಮಂತ್ರಿ ಶುಭಾಶಯ

Posted On: 02 SEP 2019 9:17AM by PIB Bengaluru

ಗಣೇಶ ಚತುರ್ಥಿಯ ಸಂದರ್ಭದಲ್ಲಿ ಜನತೆಗೆ ಪ್ರಧಾನಮಂತ್ರಿ ಶುಭಾಶಯ 

 

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗಣೇಶ ಚತುರ್ಥಿಯ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.

"ಎಲ್ಲ ದೇಶವಾಸಿಗಳಿಗೆ ಗಣೇಶ ಚತುರ್ಥಿಯ ಪವಿತ್ರ ಪಾವನ ಸಂದರ್ಭದಲ್ಲಿ ಶುಭ ಕಾಮನೆಗಳು, ಗಣಪತಿ ಬಪ್ಪ ಮೋರಯಾ" ಪ್ರತಿಯೊಬ್ಬರಿಗೂ ಗಣೇಶ ಚತುರ್ಥಿಯ ಶುಭಾಶಯಗಳು, ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ. 



(Release ID: 1583910) Visitor Counter : 85