ಪ್ರಧಾನ ಮಂತ್ರಿಯವರ ಕಛೇರಿ

ಮಾಜಿ ರಾಷ್ಟ್ರಪತಿ ಡಾ. ಸರ್ವೇಪಲ್ಲಿ ರಾಧಾಕೃಷ್ಣನ್ ಜಯಂತಿಯಂದು ಪ್ರಧಾನ ಮಂತ್ರಿ ಅವರಿಂದ ಗೌರವಾರ್ಪಣೆ; ಶಿಕ್ಷಕ ಸಮುದಾಯಕ್ಕೆ ಶಿಕ್ಷಕರ ದಿನಾಚರಣೆಯ ಶುಭಾಶಯ ಹಾರೈಕೆ.

Posted On: 05 SEP 2019 9:47AM by PIB Bengaluru

ಮಾಜಿ ರಾಷ್ಟ್ರಪತಿ ಡಾ. ಸರ್ವೇಪಲ್ಲಿ ರಾಧಾಕೃಷ್ಣನ್ ಜಯಂತಿಯಂದು ಪ್ರಧಾನ ಮಂತ್ರಿ ಅವರಿಂದ ಗೌರವಾರ್ಪಣೆ; ಶಿಕ್ಷಕ ಸಮುದಾಯಕ್ಕೆ ಶಿಕ್ಷಕರ ದಿನಾಚರಣೆಯ ಶುಭಾಶಯ ಹಾರೈಕೆ.

 

ಶಿಕ್ಷಕರ ದಿನಾಚರಣೆಯಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಿಕ್ಷಕ ಸಮುದಾಯಕ್ಕೆ ಶುಭಾಶಯ ಕೋರಿದ್ದಾರೆ. ಪ್ರಧಾನ ಮಂತ್ರಿ ಅವರು ಮಾಜಿ ರಾಷ್ಟ್ರಪತಿ ಡಾ. ಸರ್ವೇಪಲ್ಲಿ ರಾಧಾಕೃಷ್ಣನ್ ಅವರಿಗೆ ಅವರ ಜಯಂತಿಯಂದು ಶೃದ್ದಾಂಜಲಿ ಸಲ್ಲಿಸಿದ್ದಾರೆ.

“ಶಿಕ್ಷಕ ದಿವಸ್ ಕೆ ಅವಸರ್ ಪರ್ ಸಭೀ ಶಿಕ್ಷಕೋಂಕೋ ಹಾರ್ದಿಕ್ ಶುಭಕಾಮನಾಯೇ” . ಎಲ್ಲರಿಗೂ  ಶಿಕ್ಷಕರ ದಿನದ ಶುಭಾಶಯಗಳು. ಶ್ರೇಷ್ಟ ಶಿಕ್ಷಕ ಮತ್ತು ಗುರು ಡಾ. ಎಸ್. ರಾಧಾಕೃಷ್ಣನ್ ಅವರಿಗೆ ಅವರ ಜಯಂತಿಯಂದು ಭಾರತ ಗೌರವ ಪೂರ್ಣ ಶೃದ್ದಾಂಜಲಿ ಸಲ್ಲಿಸುತ್ತದೆ “ ಎಂದು ಪ್ರಧಾನ ಮಂತ್ರಿ ಅವರು ಹೇಳಿದ್ದಾರೆ.



(Release ID: 1584219) Visitor Counter : 126