ಪ್ರಧಾನ ಮಂತ್ರಿಯವರ ಕಛೇರಿ

ದೆಹಲಿಯ ಅನಾಜ್‌ ಮಂಡಿ (ದವಸಧಾನ್ಯಗಳ ಮಾರುಕಟ್ಟೆ)ಯ ಬೆಂಕಿದುರಂತದಲ್ಲಿ ಸಂಭವಿಸಿದ ಪ್ರಾಣಹಾನಿಗೆ ಪ್ರಧಾನಮಂತ್ರಿಯವರಿಂದ ಸಂತಾಪ

Posted On: 08 DEC 2019 12:00PM by PIB Bengaluru

ದೆಹಲಿಯ ಅನಾಜ್‌ ಮಂಡಿ (ದವಸಧಾನ್ಯಗಳ ಮಾರುಕಟ್ಟೆ) ಬೆಂಕಿದುರಂತದಲ್ಲಿ ಸಂಭವಿಸಿದ ಪ್ರಾಣಹಾನಿಗೆ ಪ್ರಧಾನಮಂತ್ರಿಯವರಿಂದ ಸಂತಾಪ

 

ದೆಹಲಿಯ ರಾಣಿ ಝಾನ್ಸಿ ರಸ್ತೆಯಲ್ಲಿ ಅನಾಜ್‌ ಮಂಡಿಯಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಾದ ಪ್ರಾಣಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತ ಪಡಿಸಿದ್ದಾರೆ.

ದೆಹಲಿಯ ರಾಣಿ ಝಾನ್ಸಿ ರಸ್ತೆಯಲ್ಲಿರುವ ಅನಾಜ್‌ ಮಂಡಿಯಲ್ಲಿ ಸಂಭವಿಸಿದ ಬೆಂಕಿ ಅತ್ಯಂತ ಭಯಾನಕವಾಗಿದೆತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರೊಂದಿಗೆ ನನ್ನ ಭಾವನೆಗಳಿವೆ.  ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲೆಂದು ಹಾರೈಸುತ್ತೇನೆದುರಂತದ ಸ್ಥಳದಲ್ಲಿ ಅಧಿಕಾರಿಗಳು ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದ್ದಾರೆ ”ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.

  

 

Narendra Modi

@narendramodi

 

 

 

The fire in Delhi’s Anaj Mandi on Rani Jhansi Road is extremely horrific. My thoughts are with those who lost their loved ones. Wishing the injured a quick recovery. Authorities are providing all possible assistance at the site of the tragedy.

 

29.6K

10:11 AM - Dec 8, 2019

Twitter Ads info and privacy

 

5,932 people are talking about this

 

*****



(Release ID: 1595568) Visitor Counter : 81