ಪ್ರಧಾನ ಮಂತ್ರಿಯವರ ಕಛೇರಿ
ಶಹೀದಿ ದಿವಸ ಹುತಾತ್ಮರಿಗೆ ಪ್ರಧಾನ ಮಂತ್ರಿ ಗೌರವ ಸಲ್ಲಿಕೆ
Posted On:
23 MAR 2020 9:40AM by PIB Bengaluru
ಶಹೀದಿ ದಿವಸವಾದ (ಹುತಾತ್ಮ ದಿನ) ಇಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಗತ್ ಸಿಂಗ್, ಸುಖ್ ದೇವ್ ಮತ್ತು ರಾಜಗುರು ಅವರಿಗೆ ಗೌರವ ನಮನ ಸಲ್ಲಿಸಿದರು.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಶ್ರೀ ಮೋದಿ, “ಅವರು ಮಾಡಿದ ಅತ್ಯಂತ ದೊಡ್ದ ತ್ಯಾಗಕ್ಕೆ ಚಿರಋಣಿಯಾಗಿರುವ ದೇಶ ಅವರನ್ನು ಸದಾ ನೆನಪಿಸಿಕೊಳ್ಳುತ್ತದೆ” ಎಂದಿದ್ದಾರೆ.
(Release ID: 1607681)
Visitor Counter : 79
Read this release in:
Telugu
,
English
,
Urdu
,
Hindi
,
Marathi
,
Assamese
,
Bengali
,
Punjabi
,
Gujarati
,
Odia
,
Tamil
,
Malayalam