ಪ್ರಧಾನ ಮಂತ್ರಿಯವರ ಕಛೇರಿ

ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಾಗರಿಕರಿಗೆ ಪ್ರಧಾನಿ ಮನವಿ

प्रविष्टि तिथि: 23 MAR 2020 11:19AM by PIB Bengaluru

ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಾಗರಿಕರಿಗೆ ಪ್ರಧಾನಿ ಮನವಿ
 

ದೇಶದಲ್ಲಿ ನಿರ್ಬಂಧಗಳನ್ನು ಜನರು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ಇಂದು ವಿಷಾದಿಸಿದ್ದಾರೆ.

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ನೀಡುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ತಮ್ಮ ಕುಟುಂಬ ಸದಸ್ಯರನ್ನು ಮತ್ತು ತಮ್ಮನ್ನು ಉಳಿಸಿಕೊಳ್ಳಬೇಕೆಂದು ಮೋದಿ ಜನರಿಗೆ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ಜನರು ನಿರ್ಬಂಧಗಳಿಗೆ ಬದ್ಧರಾಗುವಂತೆ ನೋಡಿಕೊಳ್ಳುವಂತೆ ಅವರು ರಾಜ್ಯ ಸರ್ಕಾರಗಳಿಗೆ ಮನವಿ ಮಾಡಿದ್ದಾರೆ.


(रिलीज़ आईडी: 1607682) आगंतुक पटल : 202
इस विज्ञप्ति को इन भाषाओं में पढ़ें: English , Urdu , हिन्दी , Marathi , Assamese , Bengali , Punjabi , Gujarati , Odia , Tamil , Telugu , Malayalam