ಪ್ರಧಾನ ಮಂತ್ರಿಯವರ ಕಛೇರಿ

ಶ್ರೀಲಂಕಾದ ಅಧ್ಯಕ್ಷರಿಗೆ ಧನ್ಯವಾದ ಅರ್ಪಿಸಿದ ಪ್ರಧಾನಮಂತ್ರಿ

Posted On: 23 MAR 2020 3:18PM by PIB Bengaluru

ಶ್ರೀಲಂಕಾದ ಅಧ್ಯಕ್ಷರಿಗೆ ಧನ್ಯವಾದ ಅರ್ಪಿಸಿದ ಪ್ರಧಾನಮಂತ್ರಿ

 

ಕೋವಿಡ್ -19 ತುರ್ತು ನಿಧಿಗೆ ನೀಡಿರುವ ದೇಣಿಗೆಗಾಗಿ ಶ್ರೀಲಂಕಾದ ಅಧ್ಯಕ್ಷ ಶ್ರೀ ಗೋತಾಬಾಯ್ ರಾಜಪಕ್ಸೆ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಧನ್ಯವಾದ ಅರ್ಪಿಸಿದ್ದಾರೆ.

"ಸಾರ್ಕ್ ಕೋವಿಡ್ -19 ತುರ್ತು ನಿಧಿಗೆ 5 ದಶಲಕ್ಷ ಡಾಲರ್ ದೇಣಿಗೆ ನೀಡಿರುವ ಶ್ರೀಲಂಕಾದ ಅಧ್ಯಕ್ಷ ಶ್ರೀ ಗೋತಾಬಾಯ್ ರಾಜಪಕ್ಸೆ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ನಮ್ಮ ಸಹಕಾರ ಈ ಕಾಯಿಲೆ ವಿರುದ್ಧ ಸಮರ್ಥವಾಗಿ ಹೋರಾಡಲು ಬಹು ದೂರ ಸಾಗಲಿದೆ”, ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.



(Release ID: 1607751) Visitor Counter : 60