ಪ್ರಧಾನ ಮಂತ್ರಿಯವರ ಕಛೇರಿ
ಶ್ರೀಲಂಕಾದ ಅಧ್ಯಕ್ಷರಿಗೆ ಧನ್ಯವಾದ ಅರ್ಪಿಸಿದ ಪ್ರಧಾನಮಂತ್ರಿ
Posted On:
23 MAR 2020 3:18PM by PIB Bengaluru
ಶ್ರೀಲಂಕಾದ ಅಧ್ಯಕ್ಷರಿಗೆ ಧನ್ಯವಾದ ಅರ್ಪಿಸಿದ ಪ್ರಧಾನಮಂತ್ರಿ
ಕೋವಿಡ್ -19 ತುರ್ತು ನಿಧಿಗೆ ನೀಡಿರುವ ದೇಣಿಗೆಗಾಗಿ ಶ್ರೀಲಂಕಾದ ಅಧ್ಯಕ್ಷ ಶ್ರೀ ಗೋತಾಬಾಯ್ ರಾಜಪಕ್ಸೆ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಧನ್ಯವಾದ ಅರ್ಪಿಸಿದ್ದಾರೆ.
"ಸಾರ್ಕ್ ಕೋವಿಡ್ -19 ತುರ್ತು ನಿಧಿಗೆ 5 ದಶಲಕ್ಷ ಡಾಲರ್ ದೇಣಿಗೆ ನೀಡಿರುವ ಶ್ರೀಲಂಕಾದ ಅಧ್ಯಕ್ಷ ಶ್ರೀ ಗೋತಾಬಾಯ್ ರಾಜಪಕ್ಸೆ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ನಮ್ಮ ಸಹಕಾರ ಈ ಕಾಯಿಲೆ ವಿರುದ್ಧ ಸಮರ್ಥವಾಗಿ ಹೋರಾಡಲು ಬಹು ದೂರ ಸಾಗಲಿದೆ”, ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.
(Release ID: 1607751)
Visitor Counter : 60
Read this release in:
Telugu
,
English
,
Urdu
,
Marathi
,
Hindi
,
Bengali
,
Assamese
,
Punjabi
,
Gujarati
,
Odia
,
Tamil
,
Malayalam