ಪ್ರಧಾನ ಮಂತ್ರಿಯವರ ಕಛೇರಿ

ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ಪ್ರಧಾನಿಯವರಿಂದ ಶುಭಾಶಯ

Posted On: 14 APR 2020 10:30AM by PIB Bengaluru

ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ಪ್ರಧಾನಿಯವರಿಂದ ಶುಭಾಶಯ

 

ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ದೇಶದ ಜನತೆಗೆ ಶುಭಾಶಯ ತಿಳಿಸಿದ್ದಾರೆ.

"ಬಾಬಾಸಾಹೇಬ್ ಡಾ. ಭೀಮರಾವ್ ಅಂಬೇಡ್ಕರ್ ಅವರ ಜಯಂತಿಯಂದು ಎಲ್ಲಾ ದೇಶವಾಸಿಗಳ ಪರವಾಗಿ ಅವರಿಗೆ ವಿನಮ್ರ ಗೌರವ ಸಲ್ಲಿಸುತ್ತೇನೆ" ಎಂದು ಪ್ರಧಾನಿಯವರು ತಿಳಿಸಿದ್ದಾರೆ.

Narendra Modi@narendramodi

बाबासाहेब डॉ. भीमराव अम्बेडकर को उनकी जयंती पर सभी देशवासियों की ओर से विनम्र श्रद्धांजलि।

Embedded video

60.1K

7:06 AM - Apr 14, 2020

Twitter Ads info and privacy

12.9K people are talking about this

***



(Release ID: 1614260) Visitor Counter : 84