ಪ್ರಧಾನ ಮಂತ್ರಿಯವರ ಕಛೇರಿ

ಹಂದ್ವಾರದಲ್ಲಿ ಹುತಾತ್ಮರಾದ ಸೈನಿಕರು ಮತ್ತು ಭದ್ರತಾ ಸಿಬ್ಬಂದಿಗೆ ಪ್ರಧಾನಿ ಗೌರವ ಸಲ್ಲಿಕೆ

Posted On: 03 MAY 2020 5:06PM by PIB Bengaluru

ಹಂದ್ವಾರದಲ್ಲಿ ಹುತಾತ್ಮರಾದ ಸೈನಿಕರು ಮತ್ತು ಭದ್ರತಾ ಸಿಬ್ಬಂದಿಗೆ ಪ್ರಧಾನಿ ಗೌರವ ಸಲ್ಲಿಕೆ

 

ಜಮ್ಮು ಮತ್ತು ಕಾಶ್ಮೀರದ ಹಂದ್ವಾರಾದಲ್ಲಿ ಹುತಾತ್ಮರಾದ ಸೈನಿಕರು ಮತ್ತು ಭದ್ರತಾ ಸಿಬ್ಬಂದಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಗೌರವ ಸಲ್ಲಿಸಿದ್ದಾರೆ.

ಹಂದ್ವಾರದಲ್ಲಿ ಹುತಾತ್ಮರಾದ ನಮ್ಮ ಧೈರ್ಯಶಾಲಿ ಸೈನಿಕರು ಮತ್ತು ಭದ್ರತಾ ಸಿಬ್ಬಂದಿಗೆ ನಮನಗಳು. ಅವರ ಶೌರ್ಯ ಮತ್ತು ತ್ಯಾಗವನ್ನು ಎಂದಿಗೂ ಮರೆಯಲಾಗುವುದಿಲ್ಲ. ಅವರು ರಾಷ್ಟ್ರಕ್ಕೆ ಅತ್ಯಂತ ಸಮರ್ಪಣೆಯೊಂದಿಗೆ ಸೇವೆ ಸಲ್ಲಿಸಿದ್ದಾರೆ ಮತ್ತು ನಮ್ಮ ನಾಗರಿಕರನ್ನು ರಕ್ಷಿಸಲು ದಣಿವರಿಯದೆ ಕೆಲಸ ಮಾಡಿದ್ದಾರೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪಗಳುಎಂದು ಪ್ರಧಾನಿ ಹೇಳಿದ್ದಾರೆ.

Narendra Modi@narendramodi

Tributes to our courageous soldiers and security personnel martyred in Handwara. Their valour and sacrifice will never be forgotten. They served the nation with utmost dedication and worked tirelessly to protect our citizens. Condolences to their families and friends.

78.9K

2:59 PM - May 3, 2020

Twitter Ads info and privacy

17K people are talking about this

***


(Release ID: 1620715) Visitor Counter : 147