ಪ್ರಧಾನ ಮಂತ್ರಿಯವರ ಕಛೇರಿ

ಉತ್ತರ ಪ್ರದೇಶದ ಔರೈಯ್ಯಾದಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಪರಿಹಾರ ಘೋಷಿಸಿದ ಪ್ರಧಾನಮಂತ್ರಿ

Posted On: 16 MAY 2020 9:02PM by PIB Bengaluru

ಉತ್ತರ ಪ್ರದೇಶದ ಔರೈಯ್ಯಾದಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಪರಿಹಾರ ಘೋಷಿಸಿದ ಪ್ರಧಾನಮಂತ್ರಿ

 

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತರ ಪ್ರದೇಶದ ಔರೈಯ್ಯಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಪರಿಹಾರಕ್ಕೆ ಅನುಮೋದನೆ ನೀಡಿದ್ದಾರೆ.

ಅಲ್ಲದೆ ಪ್ರಧಾನಮಂತ್ರಿ ಅವರು, ಉತ್ತರ ಪ್ರದೇಶದ ಔರೈಯ್ಯಾದಲ್ಲಿ ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರವನ್ನು ಅನುಮೋದಿಸಿದ್ದಾರೆ.

PMO India@PMOIndia

An ex-gratia of Rs 2 lakh each for the next of kin of those who lost their lives due to the unfortunate accident in Auraiya, UP has been approved from the PM's National Relief Fund. Rs 50,000 each for the injured has also been approved.

14.3K

8:34 PM - May 16, 2020

Twitter Ads info and privacy

3,255 people are talking about this

 ***



(Release ID: 1624583) Visitor Counter : 143