ಪ್ರಧಾನ ಮಂತ್ರಿಯವರ ಕಛೇರಿ
ನುವಾಖೈ ಜುಹಾರ್ ಹಬ್ಬದ ಅಂಗವಾಗಿ ಜನತೆಗೆ ಶುಭ ಕೋರಿದ ಪ್ರಧಾನಿ
प्रविष्टि तिथि:
23 AUG 2020 10:04AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ನುವಾಖೈ ಜುಹಾರ್ ಪವಿತ್ರ ಸಂದರ್ಭ ದಲ್ಲಿ ಜನತೆಗೆ ಶುಭ ಕೋರಿದ್ದಾರೆ.
ಪ್ರಧಾನಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ " ವಿಶೇಷ ನುವಾಖೈ ಆಚರಣೆ, ನಮ್ಮ ರೈತರ ಪರಿಶ್ರಮವನ್ನು ಗುರುತಿಸುವುದಾಗಿದೆ. ಅವರ ಪ್ರಯತ್ನಗಳಿಂದಾಗಿ ಇಡೀ ರಾಷ್ಟ್ರಕ್ಕೆ ಆಹಾರ ದೊರಕುತ್ತಿದೆ.
ನುವಾಖೈ ಜುಹಾರ್ ...!" ಎಂದು ಹೇಳಿದ್ದಾರೆ.
***
(रिलीज़ आईडी: 1648118)
आगंतुक पटल : 254
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam