ಪ್ರಧಾನ ಮಂತ್ರಿಯವರ ಕಛೇರಿ

ಸುಶಾಂತ್ ಸಿಂಗ್ ರಜಪೂತ್ ನಿಧನಕ್ಕೆ ಪ್ರಧಾನಿ ಸಂತಾಪ

प्रविष्टि तिथि: 14 JUN 2020 5:08PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸುಶಾಂತ್ ಸಿಂಗ್ ರಜಪೂತ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

"ಸುಶಾಂತಿ ಸಿಂಗ್ ರಜಪೂತ್... ಅತ್ಯಂತ ಪ್ರತಿಭಾಶಾಲಿ ಯುವ ನಟ ಬೇಗನೆ ಅಗಲಿದ್ದಾರೆ. ಅವರು ಟಿವಿ ಮತ್ತು ಸಿನಿಮಾದಲ್ಲಿ ಔನ್ನತ್ಯ ಸಾಧಿಸಿದ್ದರು. ಮನರಂಜನಾ ಜಗತ್ತಿನಲ್ಲಿ ಅವರ ಉನ್ನತಿ ಅನೇಕರಿಗೆ ಸ್ಫೂರ್ತಿ ನೀಡಿತು ಮತ್ತು ಅವರು ಹಲವಾರು ಸ್ಮರಣೀಯ ಪ್ರದರ್ಶನಗಳ ನೆನಪು ಬಿಟ್ಟು ಹೋಗಿದ್ದಾರೆ. ಅವರ ಅಗಲಿಕೆಯಿಂದ ಆಘಾತವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳೊಂದಿಗೆ ನನ್ನ ಸಂವೇದನೆ ಇದೆ. ಓಂ ಶಾಂತಿ " ಎಂದು ಪ್ರಧಾನಿ ಹೇಳಿದ್ದಾರೆ.

***

 


(रिलीज़ आईडी: 1654978) आगंतुक पटल : 232
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Bengali , Assamese , Punjabi , Gujarati , Odia , Tamil , Telugu , Malayalam