ಪ್ರಧಾನ ಮಂತ್ರಿಯವರ ಕಛೇರಿ
ಮಹಾರಾಷ್ಟ್ರದ ಭಿವಂಡಿಯಲ್ಲಿ ಕಟ್ಟಡ ಕುಸಿತದಿಂದ ಮಡಿದವರಿಗೆ ಪ್ರಧಾನಿ ಸಂತಾಪ
Posted On:
21 SEP 2020 10:57AM by PIB Bengaluru
ಮಹಾರಾಷ್ಟ್ರದ ಭಿವಂಡಿಯಲ್ಲಿ ಕಟ್ಟಡ ಕುಸಿತದಿಂದ ಮಡಿದವರಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
"ಮಹಾರಾಷ್ಟ್ರದ ಭಿವಂಡಿಯಲ್ಲಿ ಕಟ್ಟಡ ಕುಸಿತದಿಂದ ದುಃಖವಾಗಿದೆ. ಇದರಲ್ಲಿ ಮಡಿದವರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು ಮತ್ತು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವನ್ನು ನೀಡಲಾಗುತ್ತಿದೆ." ಎಂದು ಪ್ರಧಾನಿಯವರು ಟ್ವೀಟ್ ಮಾಡಿದ್ದಾರೆ.
***
(Release ID: 1657230)
Read this release in:
English
,
Urdu
,
Hindi
,
Marathi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam