ಪ್ರಧಾನ ಮಂತ್ರಿಯವರ ಕಛೇರಿ

ರಾಮಧಾರಿ ಸಿಂಗ್ ದಿನಕರ್ ಜಯಂತಿ ಅಂಗವಾಗಿ ಪ್ರಧಾನಿ ನಮನ

ಪ್ರಕಟಣಾ ದಿನಾಂಕ: 23 SEP 2020 11:47AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ರಾಷ್ಟ್ರಕವಿ ರಾಮಧಾರಿ ಸಿಂಗ್ ದಿನಕರ್ ಅವರ ಜಯಂತಿ ಅಂಗವಾಗಿ ಗೌರವ ನಮನ ಸಲ್ಲಿಸಿದ್ದಾರೆ.

राष्ट्रकवि रामधारी सिंह दिनकर जी को उनकी जयंती पर विनम्र श्रद्धांजलि। उनकी कालजयी कविताएं साहित्यप्रेमियों को ही नहीं, बल्कि समस्त देशवासियों को निरंतर प्रेरित करती रहेंगी।”, ಎಂದು ಹೇಳಿದ್ದಾರೆ.

 ***


(ಪ್ರಕಟಣೆ ಐ.ಡಿ.: 1658135) ವಿಸಿಟರ್ ಕೌಂಟರ್ : 164