ಪ್ರಧಾನ ಮಂತ್ರಿಯವರ ಕಛೇರಿ

ವಿಜಯದಶಮಿ ಅಂಗವಾಗಿ ರಾಷ್ಟ್ರದ ಜನತೆಗೆ ಶುಭ ಕೋರಿದ ಪ್ರಧಾನಿ

Posted On: 25 OCT 2020 9:25AM by PIB Bengaluru

ವಿಜಯದಶಮಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶುಭ ಕೋರಿದ್ದಾರೆ.

"सभी देशवासियों को विजयादशमी की ढेर सारी शुभकामनाएं। बुराई पर अच्छाई और असत्य पर सत्य की जीत का यह महापर्व हर किसी के जीवन में नई प्रेरणा लेकर आए।", ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.

***



(Release ID: 1667528) Visitor Counter : 103