ಪ್ರಧಾನ ಮಂತ್ರಿಯವರ ಕಛೇರಿ
ವಾಲ್ಮೀಕಿ ಜಯಂತಿ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ ಪ್ರಧಾನಿ
ಪ್ರಕಟಣಾ ದಿನಾಂಕ:
31 OCT 2020 9:40AM by PIB Bengaluru
ವಾಲ್ಮೀಕಿ ಜಯಂತಿಯ ಸಂದರ್ಭದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಜನತೆಗೆ ಶುಭ ಕೋರಿದ್ದಾರೆ.
"ವಾಲ್ಮೀಕಿ ಜಯಂತಿಯ ಸಂದರ್ಭದಲ್ಲಿ ತಮ್ಮೆಲ್ಲರಿಗೂ ಶುಭಾಶಯಗಳು. ಸಾಮಾಜಿಕ ಸಾಮರಸ್ಯ, ಸಮಾನತೆ ಮತ್ತು ನ್ಯಾಯವನ್ನು ಆಧರಿಸಿದ ಅವರ ಆದರ್ಶ ವಿಚಾರಗಳು ಯಾವಾಗಲೂ ದೇಶವಾಸಿಗಳಿಗೆ ಸ್ಫೂರ್ತಿ ನೀಡುತ್ತವೆ" ಎಂದು ಪ್ರಧಾನಿ ಹೇಳಿದ್ದಾರೆ.
***
(ಪ್ರಕಟಣೆ ಐ.ಡಿ.: 1669012)
ವಿಸಿಟರ್ ಕೌಂಟರ್ : 175
ಪ್ರಕಟಣೆಯನ್ನು ಇದರಲ್ಲಿ ಓದಿ:
Assamese
,
English
,
Urdu
,
Marathi
,
हिन्दी
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam