ಪ್ರಧಾನ ಮಂತ್ರಿಯವರ ಕಛೇರಿ
ವಿಯೆನ್ನಾದಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರಧಾನಿ ನರೇಂದ್ರ ಮೋದಿ ಖಂಡನೆ
Posted On:
03 NOV 2020 11:28AM by PIB Bengaluru
ವಿಯೆನ್ನಾದಲ್ಲಿ ನಡೆದಿರುವ ಭೀಕರ ಭಯೋತ್ಪಾದಕ ದಾಳಿಯನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಖಂಡಿಸಿದ್ದಾರೆ.
"ವಿಯೆನ್ನಾದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಿಂದ ತೀವ್ರ ಆಘಾತ ಮತ್ತು ದುಃಖವಾಗಿದೆ. ಈ ದುರಂತ ಸಮಯದಲ್ಲಿ ಭಾರತ ಆಸ್ಟ್ರಿಯಾದ ಜೊತೆಗಿದೆ. ಸಂತ್ರಸ್ತರು ಮತ್ತು ಅವರ ಕುಟುಂಬಗಳಿಗೆ ನನ್ನ ಸಂತಾಪಗಳು" ಎಂದು ಪ್ರಧಾನಿ ಹೇಳಿದ್ದಾರೆ.
*****
(Release ID: 1669752)
Visitor Counter : 187
Read this release in:
English
,
Urdu
,
Hindi
,
Marathi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam