ಪ್ರಧಾನ ಮಂತ್ರಿಯವರ ಕಛೇರಿ
ಅಹಮದಾಬಾದ್ ನ ಗೋದಾಮಿನ ಅಗ್ನಿದುರಂತದಲ್ಲಿ ಆದ ಜೀವಹಾನಿಗೆ ಪ್ರಧಾನಿ ಸಂತಾಪ
Posted On:
04 NOV 2020 5:23PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರಮೋದಿ ಅವರು ಅಹಮದಾಬಾದ್ ಗೋದಾಮಿನಲ್ಲಿ ಸಂಭವಿಸಿದ ಅಗ್ನಿದುರಂತದಲ್ಲಿ ಆದ ಜೀವಹಾನಿಗೆ ದುಃಖ ವ್ಯವಕ್ತಪಡಿಸಿದ್ದಾರೆ.
"ಅಹಮದಾಬಾದ್ ನ ಗೋದಾಮಿನಲ್ಲಿ ಅಗ್ನಿ ಅನಾಹುತದಿಂದಾಗಿ ಸಂಭವಿಸಿದ ಪ್ರಾಣಹಾನಿಯಿಂದ ದುಃಖಿತನಾಗಿದ್ದೇನೆ. ಸಂತ್ರಸ್ತ ಕುಟುಂಬಗಳಿಗೆ ಸಂತಾಪಗಳು. ಗಾಯಗೊಂಡವರೊಂದಿಗೆ ನನ್ನ ಪ್ರಾರ್ಥನೆಯಿದೆ. ಸಂತ್ರಸ್ತರಿಗೆ ಎಲ್ಲ ಸಾಧ್ಯ ನೆರವನ್ನು ಪ್ರಾಧಿಕಾರಗಳು ಒದಗಿಸುತ್ತವೆ." ಎಂದು ಪ್ರಧಾನಮಂತ್ರಿ ತಿಳಿಸಿದ್ದಾರೆ.
****
(Release ID: 1670138)
Read this release in:
English
,
Urdu
,
Marathi
,
Hindi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam