ಪ್ರಧಾನ ಮಂತ್ರಿಯವರ ಕಛೇರಿ

ರಾಜಕೋಟ್ ಆಸ್ಪತ್ರೆ ಅಗ್ನಿ ಅವಗಢದಿಂದ ಸಂಭವಿಸಿದ ಜೀವಹಾನಿಗೆ ಪ್ರಧಾನಿ ಸಂತಾಪ

प्रविष्टि तिथि: 27 NOV 2020 10:20AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಕೋಟ್ ಆಸ್ಪತ್ರೆಯಲ್ಲಿ ಅಗ್ನಿ ಅವಗಢದಿಂದ ಸಂಭವಿಸಿದ ಜೀವಹಾನಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರಧಾನಮಂತ್ರಿ ಅವರು ಟ್ವೀಟ್ ನಲ್ಲಿ "ರಾಜಕೋಟ್ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತದಿಂದ ಸಂಭವಿಸಿದ ಪ್ರಾಣಹಾನಿಯಿಂದ ತೀವ್ರ ದುಃಖಿತನಾಗಿದ್ದೇನೆ. ಈ ದುರಂತದಲ್ಲಿ ತಮ್ಮ ಆಪ್ತರನ್ನು ಕಳೆದುಕೊಂಡವರೊಂದಿಗೆ ನನ್ನ ಸಂವೇದನೆ ಇದೆ. ಗಾಯಾಳುಗಳು ತ್ವರಿತವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಬಾಧಿತರಿಗೆ ಆಡಳಿತ, ಎಲ್ಲ ಸಾಧ್ಯ ನೆರವಿನ ಖಾತ್ರಿ ಒದಗಿಸಲಿದೆ."ಎಂದು  ತಿಳಿಸಿದ್ದಾರೆ.

***


(रिलीज़ आईडी: 1676445) आगंतुक पटल : 182
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Bengali , Assamese , Punjabi , Gujarati , Odia , Tamil , Telugu , Malayalam