ಪ್ರಧಾನ ಮಂತ್ರಿಯವರ ಕಛೇರಿ

ಶ್ರಿ ಬೂಟಾ ಸಿಂಗ್ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

Posted On: 02 JAN 2021 11:03AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶ್ರೀ ಬೂಟಾ ಸಿಂಗ್ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. 
ಶ್ರಿ ನರೇಂದ್ರ ಮೋದಿಯವರು ತಮ್ಮ ಟ್ವೀಟ್ ಸಂದೇಶದಲ್ಲಿ " ಶ್ರೀ ಬೂಟಾ ಸಿಂಗ್ ಜಿ ಅವರು ಅನುಭವಿ ಆಡಳಿತಗಾರರು ಮತ್ತು ಬಡವರು ಹಾಗೂ ಶೋಷಿತರ ಕಲ್ಯಾಣಕ್ಕೆ ಧ್ವನಿಯಾಗಿದ್ದರು. ಅವರ ನಿಧನದಿಂದ ದುಃಖವಾಗಿದೆ. ಅವರ ಕುಟುಂಬದವರಿಗೆ ಮತ್ತು ಬೆಂಬಲಿಗರಿಗೆ ನನ್ನ ಸಂತಾಪಗಳು.".

 

*****

 



(Release ID: 1685584) Visitor Counter : 169