ಪ್ರಧಾನ ಮಂತ್ರಿಯವರ ಕಛೇರಿ

ಮಣಿಪುರ ರಾಜ್ಯೋತ್ಸವ: ರಾಜ್ಯದ ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ

प्रविष्टि तिथि: 21 JAN 2021 8:58AM by PIB Bengaluru

ಮಣಿಪುರ ರಾಜ್ಯೋತ್ಸವದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜ್ಯದ ಜನತೆಗೆ ಶುಭ ಕೋರಿದ್ದಾರೆ.

ಟ್ವೀಟ್ ನಲ್ಲಿ ಮೋದಿ ಅವರು, "ಮಣಿಪುರದ ಜನತೆಗೆ ರಾಜ್ಯೋದಯ ದಿನದ ಶುಭಾಶಯಗಳು. ರಾಷ್ಟ್ರದ ಅಭಿವೃದ್ಧಿಗೆ ಮಣಿಪುರದ ಕೊಡುಗೆಗೆ ಭಾರತ ಹೆಮ್ಮೆಪಡುತ್ತದೆ. ಮಣಿಪುರ ನಾವಿನ್ಯತೆ ಮತ್ತು ಕ್ರೀಡಾ ಪ್ರತಿಭೆಗಳ ಶಕ್ತಿಕೇಂದ್ರವಾಗಿದೆ. ಪ್ರಗತಿಯತ್ತೆ ಅದರ ಪಯಣಕ್ಕೆ ನಾನು ಶುಭ ಕೋರುತ್ತೇನೆ." ಎಂದು ತಿಳಿಸಿದ್ದಾರೆ.

***


(रिलीज़ आईडी: 1690861) आगंतुक पटल : 116
इस विज्ञप्ति को इन भाषाओं में पढ़ें: Bengali , English , Urdu , Marathi , हिन्दी , Assamese , Manipuri , Punjabi , Gujarati , Odia , Tamil , Telugu , Malayalam