ಪ್ರಧಾನ ಮಂತ್ರಿಯವರ ಕಛೇರಿ

ಜಲಗಾಂವ್ ಅಪಘಾತದ ಸಂತ್ರಸ್ತರಿಗೆ ಪರಿಹಾರ ಅನುಮೋದಿಸಿದ ಪ್ರಧಾನಮಂತ್ರಿ

Posted On: 15 FEB 2021 3:57PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮಹಾರಾಷ್ಟ್ರದ ಜಲಗಾಂವ್ ಅಪಘಾತದ ಸಂತ್ರಸ್ತರಿಗೆ ಪರಿಹಾರವನ್ನು ಅನುಮೋದಿಸಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರ ಕಾರ್ಯಾಲಯ, "ಪ್ರಧಾನ ಮಂತ್ರಿ @narendramodi ಅವರು ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮಹಾರಾಷ್ಟ್ರದ ಜಲಗಾಂವ್ ಟ್ರಕ್ ಅಪಘಾತದಲ್ಲಿ ಮಡಿದವರ ಹತ್ತಿರದ ಸಂಬಂಧಿಕರಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ ರೂ.50,000." ಅನುಮೋದಿಸಿರುವುದಾಗಿ ತಿಳಿಸಿದ್ದಾರೆ.


***



(Release ID: 1698163) Visitor Counter : 152