ಪ್ರಧಾನ ಮಂತ್ರಿಯವರ ಕಛೇರಿ
ಸಂತ ರವಿದಾಸ್ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
27 FEB 2021 11:22AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತ ರವಿದಾಸ್ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು, "संत रविदास जी ने सदियों पहले समानता, सद्भावना और करुणा पर जो संदेश दिए, वे देशवासियों को युगों-युगों तक प्रेरित करने वाले हैं। उनकी जयंती पर उन्हें मेरा सादर नमन।" ಎಂದು ತಿಳಿಸಿದ್ದಾರೆ.
***
(ಪ್ರಕಟಣೆ ಐ.ಡಿ.: 1701627)
ವಿಸಿಟರ್ ಕೌಂಟರ್ : 181
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam