ಪ್ರಧಾನ ಮಂತ್ರಿಯವರ ಕಛೇರಿ
ಕೊಲ್ಕತ್ತಾದ ಅಗ್ನಿ ದುರಂತದಲ್ಲಿ ಮಡಿದವರಿಗೆ ಪ್ರಧಾನಮಂತ್ರಿ ಸಂತಾಪ
प्रविष्टि तिथि:
09 MAR 2021 9:59AM by PIB Bengaluru
ಕೊಲ್ಕತ್ತಾದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಉಂಟಾದ ಜೀವ ಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ದುಃಖ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ಅವರು, " ಕೊಲ್ಕತ್ತಾದಲ್ಲಿ ಹಠಾತ್ ಸಂಭವಿಸಿದ ಅಗ್ನಿ ದುರಂತದಲ್ಲಿ ಜೀವ ಹಾನಿಯಾಗಿದೆ. ಇಂತಹ ದುಃಖದ ಸಂದರ್ಭದಲ್ಲಿ ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ. ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲಿ.” ಎಂದು ಹಾರೈಸಿದ್ದಾರೆ.
***
(रिलीज़ आईडी: 1703412)
आगंतुक पटल : 197
इस विज्ञप्ति को इन भाषाओं में पढ़ें:
Punjabi
,
Malayalam
,
English
,
Urdu
,
Marathi
,
हिन्दी
,
Assamese
,
Bengali
,
Manipuri
,
Gujarati
,
Odia
,
Tamil
,
Telugu