ಪ್ರಧಾನ ಮಂತ್ರಿಯವರ ಕಛೇರಿ
ಮುಂಬೈನ ಆಸ್ಪತ್ರೆಯಲ್ಲಿ ನಡೆದ ಅಗ್ನಿ ದುರಂತದಲ್ಲಿ ಜೀವಹಾನಿಗೆ ಪ್ರಧಾನಿ ಶೋಕ
Posted On:
26 MAR 2021 1:14PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಂಬೈನ ಆಸ್ಪತ್ರೆಯಲ್ಲಿ ನಡೆದ ಅಗ್ನಿ ದುರಂತದಲ್ಲಿ ಮಡಿದವರಿಗೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ “ಮುಂಬೈನ ಆಸ್ಪತ್ರೆಯಲ್ಲಿ ನಡೆದ ಅಗ್ನಿ ಆಕಸ್ಮಿಕದಲ್ಲಿ ಜೀವಹಾನಿಯಾಗಿರುವುದಕ್ಕೆ ತುಂಬಾ ನೋವಾಗುತ್ತಿದೆ. ಗಾಯಗೊಂಡಿರುವವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ.” ಎಂದು ಹೇಳಿದ್ದಾರೆ.
***
(Release ID: 1707749)
Visitor Counter : 205
Read this release in:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam