ಪ್ರಧಾನ ಮಂತ್ರಿಯವರ ಕಛೇರಿ
ಒಡಿಶಾ ಜನತೆಗೆ ಉತ್ಕಲ್ ದಿನದ ಶುಭಾಶಯಗಳನ್ನು ಕೋರಿದ ಪ್ರಧಾನಿ
ಪ್ರಕಟಣಾ ದಿನಾಂಕ:
01 APR 2021 9:39AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಉತ್ಕಲ್ ದಿನದ ಶುಭಾಶಯಗಳನ್ನು ಕೋರಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ “ಉತ್ಕಲ್ ದಿನದ ಈ ವಿಶೇಷ ಸಂದರ್ಭದಲ್ಲಿ ಶುಭಾಶಯಗಳು. ಒಡಿಶಾದ ವಿಶಿಷ್ಟ ಸಂಸ್ಕೃತಿಗೆ ನಾನು ತಲೆಬಾಗುತ್ತೇನೆ. ಭಾರತದ ಪ್ರಗತಿಯಲ್ಲಿ ಒಡಿಶಾದ ಜನರು ಭಾರಿ ಕೊಡುಗೆಯನ್ನು ನೀಡಿದ್ದಾರೆ. ರಾಜ್ಯದ ಜನರಿಗೆ ಆರೋಗ್ಯ ಮತ್ತು ಸಂತೋಷ ಲಭಿಸಲಿ ಎಂದು ಆಶಿಸುತ್ತೇನೆ’’ ಎಂದು ಹೇಳಿದ್ದಾರೆ.
***
(ಪ್ರಕಟಣೆ ಐ.ಡಿ.: 1708901)
ವಿಸಿಟರ್ ಕೌಂಟರ್ : 237
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam