ಪ್ರಧಾನ ಮಂತ್ರಿಯವರ ಕಛೇರಿ
ಬಾಬು ಜಗಜೀವನ್ ರಾಮ್ ಜಯಂತಿ; ಪ್ರಧಾನಮಂತ್ರಿ ಅವರಿಂದ ಗೌರವ ನಮನ
प्रविष्टि तिथि:
05 APR 2021 9:14AM by PIB Bengaluru
ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ|| ಬಾಬು ಜಗಜೀವನ್ ರಾಮ್ ಅವರ ೧೧೪ನೇ ಜಯಂತಿ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಸ್ವಾತಂತ್ರ್ಯ ಸೇನಾನಿ ಮತ್ತು ಸಾಮಾಜಿಕ ನ್ಯಾಯದ ಹರಿಕಾರರಾಗಿದ್ದ ಬಾಬು ಜಗಜೀವನ್ ರಾಮ್ ಅವರು ಸಮಾಜದ ಶೋಷಿತರು ಮತ್ತು ಸೌಲಭ್ಯ ವಂಚಿತ ವರ್ಗಗಳ ಉದ್ಧಾರಕ್ಕಾಗಿ ಶ್ರಮಿಸಿದ ಉದಾತ್ತ ನೇತಾರರಾಗಿದ್ದರು ಎಂದು ಸ್ಮರಿಸಿದ್ದಾರೆ.
***
(रिलीज़ आईडी: 1709596)
आगंतुक पटल : 386
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam