ಪ್ರಧಾನ ಮಂತ್ರಿಯವರ ಕಛೇರಿ
ವಿಷು ಸಂದರ್ಭದಲ್ಲಿ ಶುಭ ಕೋರಿದ ಪ್ರಧಾನಮಂತ್ರಿ
Posted On:
14 APR 2021 9:10AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಷು ಹಬ್ಬದ ಸಂದರ್ಭದಲ್ಲಿ ಕೇರಳದಲ್ಲಿ ಮತ್ತು ವಿಶ್ವಾದ್ಯಂತ ಇರುವ ಮಲೆಯಾಳಿ ಜನರಿಗೆ ಶುಭ ಕೋರಿದ್ದಾರೆ.
ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು, “ಕೇರಳದ ಜನರಿಗೆ ವಿಷು ಶುಭಾಶಯಗಳು. ಈ ಹಬ್ಬದ ಸಂದರ್ಭದಲ್ಲಿ, ನಾನು ವಿಶ್ವಾದ್ಯಂತ ನೆಲೆಸಿರುವ ಮಲೆಯಾಳಿ ಜನರಿಗೆ ಆತ್ಮೀಯ ಶುಭ ಕೋರುತ್ತೇನೆ. ಹೊಸ ವರ್ಷ ಎಲ್ಲರಿಗೂ ಆರೋಗ್ಯ, ಸಂತಸ ತರಲಿ.” ಎಂದು ತಿಳಿಸಿದ್ದಾರೆ.
***
(Release ID: 1711802)
Visitor Counter : 157
Read this release in:
Malayalam
,
English
,
Urdu
,
Marathi
,
Hindi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu