ಪ್ರಧಾನ ಮಂತ್ರಿಯವರ ಕಛೇರಿ

ಶ್ರೀ ಶಂಖಾ ಘೋಷ್ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

प्रविष्टि तिथि: 21 APR 2021 3:16PM by PIB Bengaluru

ಸಾಹಿತ್ಯ ಕ್ಷೇತ್ರದ ಪ್ರಮುಖ ವ್ಯಕ್ತಿ ಶ್ರೀ ಶಂಖಾ ಘೋಷ್ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ತಮ್ಮ ಟ್ವೀಟ್ ಸಂದೇಶದಲ್ಲಿ ಶ್ರೀ ನರೇಂದ್ರ ಮೋದಿ ಅವರು, “ ಬಂಗಾಳಿ ಮತ್ತು ಭಾರತೀಯ ಸಾಹಿತ್ಯ ವಲಯಕ್ಕೆ ಅವರು ನೀಡಿದ ಕೊಡುಗೆಗಳಿಗಾಗಿ ಶ್ರೀ ಶಂಖಾ ಘೋಷ್ ಅವರನ್ನು ಸ್ಮರಿಸಲಾಗುವುದು. ಅವರ ಸಾಹಿತ್ಯದ ಓದುಗರ ಸಂಖ್ಯೆ ಅಧಿಕ ಮತ್ತು ಅಪಾರ ಜನಪ್ರಿಯ. ಅವರ ನಿಧನದಿಂದ ದುಃಖವಾಗಿದೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ಸಂತಾಪಗಳು. ಓಂ ಶಾಂತಿ.” ಎಂದು ಹೇಳಿದ್ದಾರೆ.

***


(रिलीज़ आईडी: 1713264) आगंतुक पटल : 190
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Bengali , Assamese , Punjabi , Gujarati , Odia , Tamil , Telugu , Malayalam