ಪ್ರಧಾನ ಮಂತ್ರಿಯವರ ಕಛೇರಿ
ಭರೂಚ್ ನ ಆಸ್ಪತ್ರೆಯಲ್ಲಿ ಅಗ್ನಿ ದುರಂತದಲ್ಲಿ ಮಡಿದವರಿಗೆ ಪ್ರಧಾನಿ ಸಂತಾಪ
प्रविष्टि तिथि:
01 MAY 2021 9:47AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭರೂಚ್ ನಲ್ಲಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮಡಿದವರಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ “ಭರೂಚ್ ಆಸ್ಪತ್ರೆಯಲ್ಲಿ ನಡೆದ ಆಗ್ನಿ ದುರಂತದಲ್ಲಿ ಜೀವಹಾನಿ ಆಗಿರುವುದಕ್ಕೆ ನೋವಾಗುತ್ತಿದೆ. ಮೃತರ ಕುಟುಂಬಗಳಿಗೆ ಸಂತಾಪಗಳು” ಎಂದು ಹೇಳಿದ್ದಾರೆ.
***
(रिलीज़ आईडी: 1716296)
आगंतुक पटल : 225
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam