ಪ್ರಧಾನ ಮಂತ್ರಿಯವರ ಕಛೇರಿ

ಪುದುಚೆರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಎನ್‌. ನಾರಾಯಣಸ್ವಾಮಿ ಅವರಿಗೆ ಪ್ರಧಾನಿ ಅವರಿಂದ ಅಭಿನಂದನೆ

प्रविष्टि तिथि: 07 MAY 2021 3:04PM by PIB Bengaluru

ಪುದುಚೆರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಎನ್‌. ರಂಗಸ್ವಾಮಿ ಅವರನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. 
ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು: 
"ಪುದುಚೆರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಎನ್‌ ರಂಗಸ್ವಾಮಿ ಅವರಿಗೆ ಅಭಿನಂದನೆ ಸಲ್ಲಿಸಲು ಬಯಸುತ್ತೇನೆ. ಅವರ ಮುಂದಿನ ಅಧಿಕಾರಾವಧಿಗಾಗಿ ಶುಭಾಶಯಗಳು,” ಎಂದಿದ್ದಾರೆ.

 

****
 


(रिलीज़ आईडी: 1716905) आगंतुक पटल : 258
इस विज्ञप्ति को इन भाषाओं में पढ़ें: English , Urdu , Marathi , हिन्दी , Assamese , Bengali , Manipuri , Punjabi , Gujarati , Odia , Tamil , Telugu , Malayalam