ಪ್ರಧಾನ ಮಂತ್ರಿಯವರ ಕಛೇರಿ

ಪ್ರೊ. ಎಸ್. ಟಿಕೆನ್ ಸಿಂಗ್ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

Posted On: 13 MAY 2021 10:42PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರೊ. ಎಸ್. ಟಿಕೆನ್ ಸಿಂಗ್ ಅವರ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು: "ಮಣಿಪುರದ ಬಿಜೆಪಿ, ಅಧ್ಯಕ್ಷರಾಗಿದ್ದ ಪ್ರೊಎಸ್. ಟಿಕೆನ್ ಸಿಂಗ್, @BJP4Manipur ನಿಧನದಿಂದ ದುಃಖಿತನಾಗಿದ್ದೇನೆ. ಮಣಿಪುರದಲ್ಲಿ ಪಕ್ಷವನ್ನು ಬಲಪಡಿಸಿದ ಅವರು ಶ್ರಮಜೀವಿ ಕಾರ್ಯಕರ್ತರಾಗಿ ಸ್ಮರಣೆಯಲ್ಲಿರುತ್ತಾರೆ. ಅವರು ಹಲವು ಸಾಮಾಜಿಕ ಸೇವಾ ಉಪಕ್ರಮಗಳಲ್ಲಿ ಸಕ್ರಿಯರಾಗಿದ್ದರು. ಅವರ ಕುಟುಂಬದವರಿಗೆ ಮತ್ತು ಬೆಂಬಲಿಗರಿಗೆ ಸಂತಾಪ ಸೂಚಿಸುತ್ತೇನೆ. ಓಂ ಶಾಂತಿ." ಎಂದು ತಿಳಿಸಿದ್ದಾರೆ.

***


(Release ID: 1718506)