ಪ್ರಧಾನ ಮಂತ್ರಿಯವರ ಕಛೇರಿ
ಕಾನ್ಪುರ ರಸ್ತೆ ಅಪಘಾತಕ್ಕೆ ಪ್ರಧಾನ ಮಂತ್ರಿ ಅವರಿಂದ ಸಂತಾಪ
ಸಂತ್ರಸ್ತರಿಗೆ ಪರಿಹಾರ ಪ್ರಕಟ
प्रविष्टि तिथि:
09 JUN 2021 8:35AM by PIB Bengaluru
ಉತ್ತರ ಪ್ರದೇಶದ ಕಾನ್ಪುರ ನಗರದಲ್ಲಿಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಡಿದವರಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಅವರು, ಅಪಘಾತದಲ್ಲಿ ಮಡಿದವರ ಕುಟುಂಬ ವರ್ಗ ಮತ್ತು ಬಂಧುಗಳಿಗೆ ಸಂತಾಪ ಸೂಚಿಸಿದ್ದು, ಗಾಯಾಳುಗಳು ಬೇಗನೇ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.
ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ ಅಪಘಾತದಲ್ಲಿ ಮಡಿದವರ ಪ್ರತಿ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಪ್ರಕಟಿಸಿದ್ದಾರೆ.
***
(रिलीज़ आईडी: 1725634)
आगंतुक पटल : 244
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam