ಪ್ರಧಾನ ಮಂತ್ರಿಯವರ ಕಛೇರಿ
ಮಾಜಿ ಸಂಸದ ಶ್ರೀ ಶರದ್ ತ್ರಿಪಾಠಿ ಅವರ ನಿಧನಕ್ಕೆ ಪ್ರಧಾನ ಮಂತ್ರಿ ಸಂತಾಪ
प्रविष्टि तिथि:
01 JUL 2021 9:46AM by PIB Bengaluru
ಮಾಜಿ ಸಂಸದ ಶ್ರೀ ಶರದ್ ತ್ರಿಪಾಠಿ ಅವರ ಅಕಾಲಿಕ ನಿಧನಕ್ಕೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, "ಶ್ರೀ ಶರದ್ ತ್ರಿಪಾಠಿ ಅವರ ಅಕಾಲಿಕ ನಿಧನ ನನಗೆ ಮತ್ತು ಅನೇಕರಿಗೆ ತೀವ್ರ ದುಃಖ ತಂದಿದೆ. ಸಮಾಜ ಸೇವೆ ಮತ್ತು ಶೋಷಿತರ ಸೇವೆ ಅವರ ಇಷ್ಟದ ಕೆಲಸವಾಗಿತ್ತು. ಸಂತ ಕಬೀರ್ ದಾಸ್ ಅವರ ಆದರ್ಶಗಳನ್ನು ಜನಪ್ರಿಯಗೊಳಿಸಲು ಅವರು ಅನನ್ಯ ಪ್ರಯತ್ನಗಳನ್ನು ಮಾಡಿದರು. ಅವರ ಕುಟುಂಬ ಮತ್ತು ಬೆಂಬಲಿಗರಿಗೆ ಸಂತಾಪಗಳು. ಓಂ ಶಾಂತಿ." ಎಂದು ಹೇಳಿದ್ದಾರೆ.
***
(रिलीज़ आईडी: 1731845)
आगंतुक पटल : 254
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam