ಪ್ರಧಾನ ಮಂತ್ರಿಯವರ ಕಛೇರಿ
ರಂಬಾನ್ ರಸ್ತೆ ಅಪಘಾತದಲ್ಲಿ ಮೃತರಾದವರಿಗೆ ಪ್ರಧಾನ ಮಂತ್ರಿ ಶೋಕ
ಪ್ರಕಟಣಾ ದಿನಾಂಕ:
02 JUL 2021 9:45PM by PIB Bengaluru
ಜಮ್ಮು-ಕಾಶ್ಮೀರದ ರಂಬಾನ್|ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಡಿದವರಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳ ಕಾರ್ಯಾಲಯ, “ರಂಬಾನ್|ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಜೀವ ಕಳೆದುಕೊಂಡಿರುವುದು ಅತೀವ ನೋವು ತಂದಿದೆ. ಪ್ರೀತಿ ಪಾತ್ರರನ್ನು ಕಳೆದುಕೊಂಡ ಕುಟುಂಬ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ನೀಡಲಿ. ಅವರಿಗೆ ಸಂತಾಪಗಳು. ಅಪಘಾತದ ಗಾಯಾಳುಗಳು ಬೇಗನೇ ಗುಣಮುಖರಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ. ”
***
(ಪ್ರಕಟಣೆ ಐ.ಡಿ.: 1732517)
ವಿಸಿಟರ್ ಕೌಂಟರ್ : 193
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam