ಪ್ರಧಾನ ಮಂತ್ರಿಯವರ ಕಛೇರಿ

ಜಗನ್ನಾಥ ರಥಯಾತ್ರೆ; ದೇಶದ ಜನತೆಗೆ ಪ್ರಧಾನಮಂತ್ರಿ ಶುಭಾಶಯ

प्रविष्टि तिथि: 12 JUL 2021 9:47AM by PIB Bengaluru

ಒಡಿಶಾದ ಪುರಿಯಲ್ಲಿಂದು ನಡೆಯುತ್ತಿರುವ ಜಗನ್ನಾಥ ರಥಯಾತ್ರೆ ಅಂಗವಾಗಿ ದೇಶದ ಜನತೆಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದಾರೆ.

ಕುರಿತು ಟ್ವೀಟ್ ಮಾಡಿರುವ ಅವರು, “ಜಗನ್ನಾಥ ರಥಯಾತ್ರೆಯ ವಿಶೇಷ ಸಂದರ್ಭದಲ್ಲಿ ದೇಶದ ಸಮಸ್ತ ಜನತೆಗೆ ಶುಭಕಾಮನೆಗಳು. ಭಗವಂತ ಜಗನ್ನಾಥನಿಗೆ ನಾವೆಲ್ಲಾ ತಲೆಬಾಗಿ ನಮಿಸೋಣ. ದೇಶದ ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಜಗನ್ನಾಥನು ಉತ್ತಮ ಆರೋಗ್ಯ ಮತ್ತು ಸಮೃದ್ಧಿಯನ್ನು ಕರುಣಿಸಲಿಎಂದು ಪ್ರಾರ್ಥಿಸಿದ್ದಾರೆ.

***


(रिलीज़ आईडी: 1734719) आगंतुक पटल : 264
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Bengali , Assamese , Punjabi , Gujarati , Odia , Tamil , Telugu , Malayalam