ಪ್ರಧಾನ ಮಂತ್ರಿಯವರ ಕಛೇರಿ
ಬ್ಯಾಡ್ಮಿಂಟನ್ ಆಟಗಾರ ಶ್ರೀ ನಂದು ನಾಟೇಕರ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
Posted On:
28 JUL 2021 11:50AM by PIB Bengaluru
ಬ್ಯಾಡ್ಮಿಂಟನ್ ಆಟಗಾರ ಶ್ರೀ ನಂದು ನಾಟೇಕರ್ ಅವರ ನಿಧನಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿಯವರು, "ಭಾರತದ ಕ್ರೀಡಾ ಇತಿಹಾಸದಲ್ಲಿ ಶ್ರೀ ನಂದು ನಾಟೇಕರ್ ಅವರಿಗೆ ವಿಶೇಷ ಸ್ಥಾನವಿದೆ. ಅವರು ಅತ್ಯುತ್ತಮ ಬ್ಯಾಡ್ಮಿಂಟನ್ ಆಟಗಾರ ಮತ್ತು ಉತ್ತಮ ಮಾರ್ಗದರ್ಶಕರಾಗಿದ್ದರು. ಅವರ ಯಶಸ್ಸು ಉದಯೋನ್ಮುಖ ಕ್ರೀಡಾಪಟುಗಳಿಗೆ ಪ್ರೇರಣೆಯಾಗಿ ಮುಂದುವರಿದಿದೆ. ಅವರ ನಿಧನದಿಂದ ತೀವ್ರ ದುಃಖವಾಗಿದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಆಲೋಚನೆಗಳು ಒತ್ತಾಸೆಯಾಗಿರುತ್ತವೆ. ಓಂ ಶಾಂತಿ." ಎಂದು ಸಂತಾಪ ಸೂಚಿಸಿದ್ದಾರೆ.
***
(Release ID: 1739893)
Visitor Counter : 225
Read this release in:
English
,
Urdu
,
Hindi
,
Marathi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam