ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav g20-india-2023

ಧೋಲಾವಿರಾಕ್ಕೆ ಮುಖ್ಯಮಂತ್ರಿಯಾಗಿ ಶ್ರೀ ನರೇಂದ್ರ ಮೋದಿ ಭೇಟಿ ನೀಡಿದ್ದಾಗ

Posted On: 20 AUG 2021 11:00AM by PIB Bengaluru

ಪ್ರಧಾನಮಂತ್ರಿಯವರ ಕಾರ್ಯಾಲಯವು ಪ್ರಧಾನಮಂತ್ರಿಯವರು ಮುಖ್ಯಮಂತ್ರಿಗಳಾಗಿದ್ದ ಕಾಲದಿಂದಲೂ ಮಹತ್ವದ ಪುರಾತತ್ವ ಸ್ಥಳಗಳ ಬಗ್ಗೆ ಹೊಂದಿರುವ ದೃಷ್ಟಿಕೋನದ ಬಗ್ಗೆ ಪುರಾತತ್ತ್ವ ಶಾಸ್ತ್ರಜ್ಞ ಯದುಬೀರ್ ಸಿಂಗ್ ರಾವತ್ ಅವರು ಬರೆದಿರುವ ಲೇಖನವನ್ನು ಹಂಚಿಕೊಂಡಿದೆ.  ಧೋಲವೀರಗೆ ಇತ್ತೀಚೆಗೆ ಯುನೆಸ್ಕೋದ ವಿಶ್ವ ಪಾರಂಪರಿಕ ತಾಣದ ಸ್ಥಾನಮಾನವನ್ನು ನೀಡಲಾಗಿತ್ತು.

ಟ್ವೀಟ್ ನಲ್ಲಿ ಪ್ರಧಾನಮಂತ್ರಿಗಳ ಕಾರ್ಯಾಲಯವು:

“ಮುಖ್ಯಮಂತ್ರಿಯಾಗಿ ಧೋಲವಿರಕ್ಕೆ @ನರೇಂದ್ರ ಮೋದಿ ಹೋಗಿದ್ದಾಗ …

ಧೋಲವೀರ ಸುತ್ತ ಪ್ರವಾಸೋದ್ಯಮ ಸ್ನೇಹಿ ಮತ್ತು ಪರಿಸರ ಸ್ನೇಹಿ ಮೂಲಸೌಕರ್ಯವನ್ನು ಹೇಗೆ ರೂಪಿಸಲಾಯಿತು ಎಂಬುದರ ಕುರಿತು ಪುರಾತತ್ವಶಾಸ್ತ್ರಜ್ಞರೊಬ್ಬರು ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.” ಎಂದು ತಿಳಿಸಿದೆ.

***



(Release ID: 1747680) Visitor Counter : 226