ಪ್ರಧಾನ ಮಂತ್ರಿಯವರ ಕಛೇರಿ

ಶ್ರೀ ಗುರು ಗ್ರಂಥ ಸಾಹಿಬ್ ಜಿ ಅವರ ಪ್ರಕಾಶ ಪರ್ವದಂದು ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ

Posted On: 07 SEP 2021 3:00PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶ್ರೀ ಗುರು ಗ್ರಂಥ ಸಾಹೀಬ್ ಜೀ ಅವರ ಪ್ರಕಾಶ ಪರ್ವದ ಪವಿತ್ರ ಸಂದರ್ಭದಲ್ಲಿ ಜನತೆಗೆ ಶುಭ ಕೋರಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು: "ಶ್ರೀ ಗುರು ಗ್ರಂಥ ಸಾಹೀಬ್ ಜೀ ಅವರ ಪ್ರಕಾಶ ಪರ್ವದ ಪವಿತ್ರ ಸಂದರ್ಭದಲ್ಲಿ ನನ್ನ ಶುಭಾಶಯಗಳು. ನ್ಯಾಯ ಮತ್ತು ಸಮಾನತೆಗೆ ಒತ್ತು ನೀಡುವ ಅವರ ಉದಾತ್ತ ತತ್ವಗಳು, ಸಹಾನುಭೂತಿ, ಇಡೀ ಮಾನವಕುಲಕ್ಕೆ ಮಾರ್ಗದರ್ಶನ ನೀಡುತ್ತದೆ.." ಎಂದು ತಿಳಿಸಿದ್ದಾರೆ.

***



(Release ID: 1752893) Visitor Counter : 208