ಪ್ರಧಾನ ಮಂತ್ರಿಯವರ ಕಛೇರಿ
ದೇಶದ ಜನತೆಗೆ ಗಣೇಶ ಚತುರ್ಥಿಯ ಶುಭಾಶಯ ಕೋರಿದ ಪ್ರಧಾನ ಮಂತ್ರಿ
Posted On:
10 SEP 2021 9:25AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಗಣೇಶ ಚತುರ್ಥಿಯ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ್ದಾರೆ.
ಪ್ರಧಾನಮಂತ್ರಿಯವರು ತಮ್ಮ ಟ್ವೀಟ್ ನಲ್ಲಿ; “ನಿಮಗೆಲ್ಲರಿಗೂ ಗಣೇಶ ಚತುರ್ಥಿಯ ಶುಭಾಶಯಗಳು. ಈ ಶುಭ ಸಂದರ್ಭವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಶಾಂತಿ, ಅದೃಷ್ಟ ಮತ್ತು ಆರೋಗ್ಯವನ್ನು ತರಲಿ. ಗಣಪತಿ ಬಪ್ಪ ಮೋರ್ಯ.’’ ಎಂದು ಹೇಳಿದ್ದಾರೆ.
***
(Release ID: 1753852)
Visitor Counter : 156
Read this release in:
Tamil
,
English
,
Urdu
,
Marathi
,
Hindi
,
Bengali
,
Manipuri
,
Punjabi
,
Gujarati
,
Odia
,
Telugu
,
Malayalam