ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav g20-india-2023

ಭಗವಾನ್ ವಿಶ್ವಕರ್ಮ ಜಯಂತಿಯಂದು ಜನತೆಗೆ ಶುಭ ಕೋರಿದ ಪ್ರಧಾನಿ

Posted On: 17 SEP 2021 11:27AM by PIB Bengaluru

ಭಗವಾನ್ ವಿಶ್ವಕರ್ಮ ಜಯಂತಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನತೆಗೆ ಶುಭ ಕೋರಿದ್ದಾರೆ.

ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, “ಭಗವಾನ್ ವಿಶ್ವಕರ್ಮ ಜಯಂತಿಯ ಶುಭ ಸಂದರ್ಭದಲ್ಲಿ ನಿಮ್ಮೆಲ್ಲರಿಗೂ ನನ್ನ ಶುಭ ಹಾರೈಕೆಗಳು. ದೇವಶಿಲ್ಪಿಯ ಅನುಗ್ರಹ ದೇಶವಾಸಿಗಳ ಮೇಲೆ ಇರಲಿ ಮತ್ತು ನಮ್ಮ ದೇಶವು ಪ್ರಗತಿ ಮತ್ತು ಸಮೃದ್ಧಿಯ ಹೊಸ ಎತ್ತರವನ್ನು ಸಾಧಿಸುತ್ತಲೇ ಇರಲಿhttps://t.co/fq5KnPeKdV" ಎಂದಿದ್ದಾರೆ.

***



(Release ID: 1755684) Visitor Counter : 418