ಪ್ರಧಾನ ಮಂತ್ರಿಯವರ ಕಛೇರಿ
ಭಗವಾನ್ ವಿಶ್ವಕರ್ಮ ಜಯಂತಿಯಂದು ಜನತೆಗೆ ಶುಭ ಕೋರಿದ ಪ್ರಧಾನಿ
Posted On:
17 SEP 2021 11:27AM by PIB Bengaluru
ಭಗವಾನ್ ವಿಶ್ವಕರ್ಮ ಜಯಂತಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನತೆಗೆ ಶುಭ ಕೋರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, “ಭಗವಾನ್ ವಿಶ್ವಕರ್ಮ ಜಯಂತಿಯ ಶುಭ ಸಂದರ್ಭದಲ್ಲಿ ನಿಮ್ಮೆಲ್ಲರಿಗೂ ನನ್ನ ಶುಭ ಹಾರೈಕೆಗಳು. ದೇವಶಿಲ್ಪಿಯ ಅನುಗ್ರಹ ದೇಶವಾಸಿಗಳ ಮೇಲೆ ಇರಲಿ ಮತ್ತು ನಮ್ಮ ದೇಶವು ಪ್ರಗತಿ ಮತ್ತು ಸಮೃದ್ಧಿಯ ಹೊಸ ಎತ್ತರವನ್ನು ಸಾಧಿಸುತ್ತಲೇ ಇರಲಿ. https://t.co/fq5KnPeKdV" ಎಂದಿದ್ದಾರೆ.
***
(Release ID: 1755684)
Visitor Counter : 418
Read this release in:
English
,
Urdu
,
Marathi
,
Hindi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam